ಸಾಹಿತಿ ಕೆ. ಕಲ್ಯಾಣ ಕೌಟುಂಬಿಕ ಕಲಹಕ್ಕೆ ಕಾರಣರಾಗಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣು!
ಕೊಪ್ಪಳ: ಚಿತ್ರ ಸಾಹಿತಿ ಕೆ.ಕಲ್ಯಾಣ ಕೌಟುಂಬಿಕ ಕಲಹಕ್ಕೆ ಕಾರಣರಾಗಿದ್ದ ಜ್ಯೋತಿ ಕುಲಕರ್ಣಿ ಅಲಿಯಾಸ್ ಗಂಗಾ ಕುಲಕರ್ಣಿ ವಿಷ ಸೇವಿಸಿ ಕುಷ್ಟಗಿ ನ್ಯಾಯಾಲಯ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪಾ ಗ್ರಾಮಸ್ಥರೊಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕಣದ ವಿಚಾರಣೆ ಎದುರಿಸುತ್ತಿದ್ದರು. 2017ರಿಂದ ಪ್ರಕರಣ ನಡೆಯುತ್ತಿದ್ದು, ನ.3 ರಂದು ವಿಚಾರಣೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪರ ವಕೀಲರನ್ನು ಭೇಟಿ ಮಾಡಲು ಬಂದಿದ್ದರು. ನ್ಯಾಯಾಲಯದಲ್ಲಿ ವಕೀಲರನ್ನು ಭೇಟಿ ಮಾಡುವಾಗಲೇ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ … Continue reading ಸಾಹಿತಿ ಕೆ. ಕಲ್ಯಾಣ ಕೌಟುಂಬಿಕ ಕಲಹಕ್ಕೆ ಕಾರಣರಾಗಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣು!
Copy and paste this URL into your WordPress site to embed
Copy and paste this code into your site to embed