ಸಾಹಿತಿ ಕೆ. ಕಲ್ಯಾಣ ಕೌಟುಂಬಿಕ ಕಲಹಕ್ಕೆ ಕಾರಣರಾಗಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣು!

ಕೊಪ್ಪಳ: ಚಿತ್ರ ಸಾಹಿತಿ ಕೆ.ಕಲ್ಯಾಣ ಕೌಟುಂಬಿಕ ಕಲಹಕ್ಕೆ ಕಾರಣರಾಗಿದ್ದ ಜ್ಯೋತಿ ಕುಲಕರ್ಣಿ ಅಲಿಯಾಸ್​ ಗಂಗಾ ಕುಲಕರ್ಣಿ ವಿಷ ಸೇವಿಸಿ ಕುಷ್ಟಗಿ ನ್ಯಾಯಾಲಯ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪಾ ಗ್ರಾಮಸ್ಥರೊಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕಣದ ವಿಚಾರಣೆ ಎದುರಿಸುತ್ತಿದ್ದರು. 2017ರಿಂದ ಪ್ರಕರಣ ನಡೆಯುತ್ತಿದ್ದು, ನ.3 ರಂದು ವಿಚಾರಣೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪರ ವಕೀಲರನ್ನು ಭೇಟಿ ಮಾಡಲು ಬಂದಿದ್ದರು. ನ್ಯಾಯಾಲಯದಲ್ಲಿ ವಕೀಲರನ್ನು ಭೇಟಿ ಮಾಡುವಾಗಲೇ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ‌. ಕೂಡಲೇ ಅವರನ್ನು ಆಸ್ಪತ್ರೆಗೆ … Continue reading ಸಾಹಿತಿ ಕೆ. ಕಲ್ಯಾಣ ಕೌಟುಂಬಿಕ ಕಲಹಕ್ಕೆ ಕಾರಣರಾಗಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣು!