ಜಗಜ್ಯೋತಿ ಬಸವೇಶ್ವರ ಮೂರ್ತಿ ಮೆರವಣಿಗೆ

BASAVESWARA

ಗಂಗಾವತಿ: ನಗರದ 27ನೇ ವಾರ್ಡ್‌ನ ಹಿರೇಜಂತಕಲ್‌ನಲ್ಲಿ ಛಲವಾದಿ ಸಮಾಜದಿಂದ ಶ್ರಾವಣ ಮಾಸದ ನಿಮಿತ್ತ ಶ್ರೀ ಜಗಜ್ಯೋತಿ ಬಸವೇಶ್ವರ ಮೂರ್ತಿ ಮೆರವಣಿಗೆ ಸೋಮವಾರ ಹಮ್ಮಿಕೊಳ್ಳಲಾಗಿತ್ತು.

ಬೆಳ್ಳಿ ಬಸವಣ್ಣ ಮೂರ್ತಿ ಮೆರವಣಿಗೆಯನ್ನು ಬಸವೇಶ್ವರ ದೇವಾಲಯದಿಂದ ಆರಂಭಿಸಿ ದೇವಘಾಟ ತುಂಗಭದ್ರಾ ನದಿವರೆಗೆ ಕುಂಭ, ಕಲಶದೊಂದಿಗೆ ಅದ್ದೂರಿಯಾಗಿ ನೆರವೇರಿಸಲಾಯಿತು. ನಂತರ ವಿಶೇಷ ಪೂಜೆ ಮತ್ತು ಭಜನೆ ಹಮ್ಮಿಕೊಳ್ಳಲಾಗಿತ್ತು.

ಶ್ರಾವಣ ಮಾಸದಲ್ಲಿ ಕೈಗೊಂಡ ಧಾರ್ಮಿಕ ಕಾರ್ಯಕ್ರಮ ಕುರಿತು ಛಲವಾದಿ ಸಮಾಜದ ಮುಖಂಡ ಹುಲುಗಪ್ಪ ಮಾಗಿ ಮಾತನಾಡಿದರು. ವಕೀಲ ತಿಮ್ಮಣ್ಣ ಮುಂಡಾಸ್, ಛಲವಾದಿ ಸಮಾಜದ ಅಧ್ಯಕ್ಷ ಹರ್ಷಪ್ಪ, ಮುಖಂಡರಾದ ಹುಲುಗಪ್ಪ ಮಾಸ್ತರ್, ಪರಶುರಾಮ್ ಕಿರಿಕಿರಿ, ವೀರೇಶ ಆರ್ತಿ, ಭೀಮಣ್ಣ ಕರಿಮೂತಿ, ರವಿಕುಮಾರ ಸೋಮನಾಳ, ಆಂಜನೇಯ ಸೋಮನಾಳ ಇತರರಿದ್ದರು.

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…