ವಿರುಪಾಪುರ ತಾಂಡಾದಲ್ಲಿ ಸಿಲಿಂಡರ್ ಸ್ಫೋಟ

blank

ಗಂಗಾವತಿ: ನಗರದ ವಿರುಪಾಪುರ ತಾಂಡಾದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯ ವಸ್ತು, ದಾಖಲೆ ಪತ್ರಗಳು ಸುಟ್ಟು ಹೋಗಿವೆ. ತಾಂಡಾದ ನಿವಾಸಿ ಈರಮ್ಮ ಈರಪ್ಪ ಅವರ ಮನೆಯಲ್ಲಿ ಬೆಳಗಿನ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಸಿಲಿಂಡರ್ ಸ್ಫೋಟಗೊಂಡಿದೆ. ಕುಟುಂಬಸ್ಥರು ಹೊರಗಡೆ ಬಂದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಮನೆಯಲ್ಲಿದ್ದ ಆಹಾರ ಧಾನ್ಯ, ಬಟ್ಟೆ ಮತ್ತು ದಾಖಲೆ ಪತ್ರಗಳು ಸುಟ್ಟಿವೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕೆಆರ್‌ಪಿಪಿ ಜಿಲ್ಲಾಧ್ಯಕ್ಷ ಮನೋಹರ ಗೌಡ ಹೇರೂರು, ನಗರ ಘಟಕದ ಅಧ್ಯಕ್ಷ ವೀರೇಶ ಬಲ್ಕುಂದಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶಾಸಕ ಗಾಲಿ ಜನಾರ್ದನರೆಡ್ಡಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಹಾರಕ್ಕೆ ಮನವಿ ಮಾಡಲಾಯಿತು.

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…