More

    ಉತ್ತರಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ; ಕಾರವಾರದ ಡಿ.ಸಿ. ಕಚೇರಿಯಲ್ಲಿ ಅಧಿಕಾರ ಸ್ವೀಕಾರ

    ಉತ್ತರಕನ್ನಡ: ಉತ್ತರಕನ್ನಡ ನೂತನ ಜಿಲ್ಲಾಧಿಕಾರಿ ಯಾಗಿ ಗಂಗೂಬಾಯಿ ಮಾನಕರ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಅವರಿಂದ ಅಧಿಕಾರ ಸ್ವೀಕಾರ ಮಾಡಿದ್ದಾರೆ.

    ಉತ್ತರಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ; ಕಾರವಾರದ ಡಿ.ಸಿ. ಕಚೇರಿಯಲ್ಲಿ ಅಧಿಕಾರ ಸ್ವೀಕಾರ

    ಉತ್ತರಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ರಮೇಶ ಮಾನಕ‌ರ ಅವರನ್ನ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಇವರು, 1998ನೇ ಸಾಲಿನ ಕೆಎಎಸ್ ಬ್ಯಾಚ್​ನ ಅಧಿಕಾರಿಯಾಗಿದ್ದ ಗಂಗೂಬಾಯಿ, ಈ ಹಿಂದೆ ಕುಮಟಾ ಉಪವಿಭಾಗಾಧಿಕಾರಿಯೂ ಕೆಲಸ ಮಾಡಿದ್ದರು.

    ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಎಲ್ಲರ ಸಹಕಾರ ಪಡೆದು ಜಿಲ್ಲೆಯಲ್ಲಿ ಕಾರ್ಯ ಮಾಡುವ ಭರವಸೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts