ಖಲಿಸ್ತಾನಿ ಭಯೋತ್ಪಾದಕ ಸುಖ್​ ಧೂಲ್​ ಹತ್ಯೆ ಪ್ರಕರಣ; ಹೊಣೆ ಹೊತ್ತ ಲಾರೆನ್ಸ್​ ಬಿಷ್ಣೋಯಿ ಗ್ಯಾಂಗ್

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ, ಭಾರತಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್​ ಗ್ಯಾಂಗ್​ಸ್ಟಾರ್​ ಸುಖ್ ಧೂಲ್ ಸಿಂಗ್ ಅಲಿಯಾನ್ ಸುಖಾ ದುನೆಕೆ ಹತ್ಯೆ ಮಾಡಿಸಿದ್ದು ನಾವು ಅದರ ಹೊಣೆಯನ್ನು ನಾವೇ ಹೊರುತ್ತೇನೆ ಎಂದು ಲಾರೆನ್ಸ್​ ಬಿಷ್ಣೋಯ್​​ ಗ್ಯಾಂಗ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದೆ. ಕೆನಾಡದಲ್ಲಿನ ಖಲಿಸ್ತಾನ ಹೋರಾಟದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಉಗ್ರ ಸುಖಾ ದುನೆಕೆ ಭಾರತದ ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾನೆ. 2017ರಲ್ಲಿ ಭಾರತದಿಂದ ನಕಲಿ ಪಾಸ್‌ಪೋರ್ಟ್ ಮೂಲಕ ಕೆನಾಡಗೆ ಹಾರಿದ ಸುಖಾ ದುನೆಕೆ ಹಲವು ದಿನಗಳ ಕಾಲ … Continue reading ಖಲಿಸ್ತಾನಿ ಭಯೋತ್ಪಾದಕ ಸುಖ್​ ಧೂಲ್​ ಹತ್ಯೆ ಪ್ರಕರಣ; ಹೊಣೆ ಹೊತ್ತ ಲಾರೆನ್ಸ್​ ಬಿಷ್ಣೋಯಿ ಗ್ಯಾಂಗ್