ಖಲಿಸ್ತಾನಿ ಭಯೋತ್ಪಾದಕ ಸುಖ್ ಧೂಲ್ ಹತ್ಯೆ ಪ್ರಕರಣ; ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ, ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟಾರ್ ಸುಖ್ ಧೂಲ್ ಸಿಂಗ್ ಅಲಿಯಾನ್ ಸುಖಾ ದುನೆಕೆ ಹತ್ಯೆ ಮಾಡಿಸಿದ್ದು ನಾವು ಅದರ ಹೊಣೆಯನ್ನು ನಾವೇ ಹೊರುತ್ತೇನೆ ಎಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಕೆನಾಡದಲ್ಲಿನ ಖಲಿಸ್ತಾನ ಹೋರಾಟದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಉಗ್ರ ಸುಖಾ ದುನೆಕೆ ಭಾರತದ ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾನೆ. 2017ರಲ್ಲಿ ಭಾರತದಿಂದ ನಕಲಿ ಪಾಸ್ಪೋರ್ಟ್ ಮೂಲಕ ಕೆನಾಡಗೆ ಹಾರಿದ ಸುಖಾ ದುನೆಕೆ ಹಲವು ದಿನಗಳ ಕಾಲ … Continue reading ಖಲಿಸ್ತಾನಿ ಭಯೋತ್ಪಾದಕ ಸುಖ್ ಧೂಲ್ ಹತ್ಯೆ ಪ್ರಕರಣ; ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್
Copy and paste this URL into your WordPress site to embed
Copy and paste this code into your site to embed