ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಏಳು ಸಿಬ್ಬಂದಿಗೆ ಗಂಭೀರ ಗಾಯ…
ಬೆಂಗಳೂರು: ರಾಜಧಾನಿಯ ಹೋಟೆಲೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಹೋಟೆಲ್ನ ಏಳು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಇಂದಿರಾನಗರದ ಎಚ್ಡಿಎಫ್ಸಿ ಸಿಗ್ನಲ್ ಬಳಿ ನ್ಯೂ ಶಾಂತಿ ಸಾಗರ್ ಹೋಟೆಲ್ನಲ್ಲಿ ಈ ಅವಘಡ ಸಂಭವಿಸಿದೆ. ಇಂದಿರಾನಗರದ ಸಿಎಂಎಚ್ ರಸ್ತೆಯಲ್ಲಿನ ಈ ಹೋಟೆಲ್ನ ಕಿಚನ್ನಲ್ಲಿ ಗ್ಯಾಸ್ ಸೋರಿಕೆಯ ವಾಸನೆ ಬಂದ ಕಾರಣ, ಸಿಬ್ಬಂದಿ ಪರೀಕ್ಷಿಸಿಲೆಂದು ಬಳಿಗೆ ಹೋದ ಸಂದರ್ಭದಲ್ಲೇ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಗ್ಯಾಸ್ ಲೀಕ್ ಆಗುತ್ತಿದ್ದಂತೆ ಗ್ರಾಹಕರನ್ನು ಸಿಬ್ಬಂದಿ ಹೊರಗಡೆ ಕಳಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಆದರೆ ಹೋಟೆಲ್ನ ಏಳು … Continue reading ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಏಳು ಸಿಬ್ಬಂದಿಗೆ ಗಂಭೀರ ಗಾಯ…
Copy and paste this URL into your WordPress site to embed
Copy and paste this code into your site to embed