ಒಂದು ರೂಪಾಯಿಗೆ ಊಟ ನೀಡುವ 2ನೇ ಕ್ಯಾಂಟೀನ್ ಆರಂಭಿಸಿದ ಗೌತಮ್ ಗಂಭೀರ್

ನವದೆಹಲಿ: ಅಮ್ಮ, ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಒಂದು ರೂಪಾಯಿಗೆ ಊಟ ನೀಡುವ ಮೊದಲ ‘ಜನ್ ರಸೋಯಿ’ ಕ್ಯಾಂಟೀನ್ ಆರಂಭಿಸಿ ಜನಮೆಚ್ಚುಗೆಗೆ ಪಾತ್ರರಾಗಿರುವ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ ಇದೀಗ, 2ನೇ ಕ್ಯಾಂಟೀನ್‌ಗೆ ಚಾಲನೆ ನೀಡಿದ್ದಾರೆ. ಪೂರ್ವ ದೆಹಲಿಯ ಸಂಸದೀಯ ಕ್ಷೇತ್ರದಲ್ಲಿ ಬಡವರಿಗೆ ನೆರವಾಗುವ ಸಲುವಾಗಿ ಗಂಭೀರ್ ಈ ಕ್ಯಾಂಟೀನ್ ಆರಂಭಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಗಾಂಧಿ ನಗರ ಮಾರ್ಕೆಟ್‌ನಲ್ಲಿ ಮೊದಲ ಕ್ಯಾಂಟೀನ್ ಆರಂಭಿಸಿದ್ದರು. ಅಲ್ಲಿ ಇದುವರೆಗೆ 50 ಸಾವಿರ ಜನರಿಗೆ … Continue reading ಒಂದು ರೂಪಾಯಿಗೆ ಊಟ ನೀಡುವ 2ನೇ ಕ್ಯಾಂಟೀನ್ ಆರಂಭಿಸಿದ ಗೌತಮ್ ಗಂಭೀರ್