ಗಾಯತ್ರಿ ಮಿಂಚಿನ ಸಂಚಾರ: ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ಪರ ಮತಯಾಚನೆ
ಬೆಂಗಳೂರು ದಕ್ಷಿಣ: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬನ್ನೇರುಘಟ್ಟ, ರಾಗಿಹಳ್ಳಿ ಹಾಗೂ ಮಂಟಪ ಗ್ರಾಮ ಪಂಚಾಯಿತಿಯ ಹಲವೆಡೆ ಕಾಲ್ನಡಿಗೆ ಮೂಲಕ ಗಾಯತ್ರಿ ಕೃಷ್ಣಪ್ಪ ಮತಯಾಚನೆ ನಡೆಸಿದರು. ಕ್ಷೇತ್ರದಲ್ಲಿ ಮಾಡಿರುವ ಹಲವು ಜನಪರ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿದ ಅವರು, ‘ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಯೇ ಭರವಸೆ’ ಎಂಬುದನ್ನು ಪುನರುಚ್ಚರಿಸಿದರು. ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ಅವರನ್ನು ಮತ್ತೊಂದು ಬಾರಿ ಗೆಲ್ಲಿಸುವ ಮೂಲಕ ಸೇವೆಗೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಭಿವೃದ್ಧಿಗಾಗಿ ಕಮಲಕ್ಕೆ … Continue reading ಗಾಯತ್ರಿ ಮಿಂಚಿನ ಸಂಚಾರ: ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ಪರ ಮತಯಾಚನೆ
Copy and paste this URL into your WordPress site to embed
Copy and paste this code into your site to embed