ಶಿಬಾಜೆಯಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

blank

ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.1ರಿಂದ ಮಾ.5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಶಿಶಿಲ ಹಾಗೂ ಶಿಬಾಜೆ ಗ್ರಾಮಗಳ ಭಕ್ತರ ಸಮಾಲೋಚನಾ ಸಭೆ ನಡೆಯಿತು.

ಓಟ್ಲ ಬ್ರಹ್ಮ ಭೈದರ್ಕಳ ಗರಡಿಯ ಧರ್ಮದರ್ಶಿ ಜನಾರ್ದನ ಬಂಗೇರ ಅಧ್ಯಕ್ಷತೆ ವಹಿಸಿ ಜಾತ್ರೋತ್ಸವ ಆಮಂತ್ರಣ ಬಿಡುಗಡೆಗೊಳಿಸಿದರು. ಜಾತ್ರೋತ್ಸವ ಸಮಿತಿಯ ಧರ್ಮಸ್ಥಳ ವಲಯ ಸಂಚಾಲಕ ರೂಪೇಶ್ ಮಡಿಲು ಸೇವೆಯ ಮಾಹಿತಿ ನೀಡಿದರು. ವಲಯ ಸಂಚಾಲಕ ಸಂತೋಷ್ ಉಪ್ಪಾರ್ ಜಾತ್ರೋತ್ಸವದ ಮಾಹಿತಿ ನೀಡಿದರು.

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಸಂತಗೌಡ, ಶಿವರಾಮ ಪೂಜಾರಿ, ರತನ್ ಉಪ್ಪಾರು, ಎಲ್ಯಣ್ಣ ಪೂಜಾರಿ ಬೂಡುಜಾಲು, ಕೇಶವ ಗೌಡ, ಅಶೋಕ್ ಬಂಗೇರ, ರಮೇಶ್ ಬಂಗೇರ ಉಪಸ್ಥಿತರಿದ್ದರು.

ವಲಯ ಸಂಚಾಲಕ ಪುರುಷೋತ್ತಮ ಪೂಜಾರಿ ಧರ್ಮಸ್ಥಳ ಸ್ವಾಗತಿಸಿದರು. ರಮೇಶ್ ಬಂಗೇರ ವಂದಿಸಿದರು.

blank

ಕಲಿಕೆ ಚೆನ್ನಾಗಿದ್ದರೆ ಗಳಿಕೆ ಉತ್ತಮ : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಿ.ಹರ್ಷೇಂದ್ರ ಕುಮಾರ್ ಸಲಹೆ

ಬಿ.ಸಿ.ರೋಡ್ ದೇವಿ ದೇವಸ್ಥಾನ ಜಾತ್ರಾಮಹೋತ್ಸವ ಸಂಪನ್ನ

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…