ಚಹಾ ಕೊಡಲು ತಡ ಮಾಡಿದ ಪತ್ನಿ; ಸಿಟ್ಟಿನಿಂದ ಆಕೆಯ ಶಿರಚ್ಛೇದ ಮಾಡಿದ

ಲಖನೌ: ಕೇಳಿದ ತಕ್ಷಣ ಚಹಾ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದ ಮಾಡಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ ಜಿಲ್ಲೆಯ ಭೋಜ್‌ಪುರ್​ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಂದರಿ (50) ಎಂದು ಗುರತಿಸಲಾಗಿದ್ದು, ಈಕೆಯ ಪತಿ ಧರಮ್​ವೀರ್​ (52)ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಐದು ಟ್ರೋಪಿಗಳನ್ನು ಗೆದ್ದು ಕೊಟ್ಟಿರುವ ನನಗೆ ಅಗೌರವವಾಗಿದೆ; ಅಸಮಾಧಾನ ಹೊರಹಾಕಿದ ಹಿಟ್​ಮ್ಯಾನ್ ಈ ಕುರಿತು ಪ್ರತಿಕ್ರಿಯಿಸಿರುವ ಗಾಜಿಯಾಬಾದ್‌ ವಿಭಾಗದ ಎಸಿಪಿ ಜ್ಞಾನ್ ಪ್ರಕಾಶ್ ರೈ, … Continue reading ಚಹಾ ಕೊಡಲು ತಡ ಮಾಡಿದ ಪತ್ನಿ; ಸಿಟ್ಟಿನಿಂದ ಆಕೆಯ ಶಿರಚ್ಛೇದ ಮಾಡಿದ