ಮೊಬೈಲ್ ಬಿಟ್ಟು ನಮ್ಮೊಂದಿಗೆ ಕೆಲಸ ಮಾಡು ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗಳು!

ವಿಜಯಪುರ: ಈಗಿನ ಮಕ್ಕಳಂತೂ ಮೊಬೈಲ್ಗೆ ಅಡಿಕ್ಟ್ ಆಗಿಬಿಟ್ಟಿದ್ದಾರೆ ಎನ್ನುವುದು ಅನೇಕ ಪೋಷಕರ ದೂರು. ಅದೇ ರೀತಿ ಮೊಬೈಲ್ಗೆ ಅಂಟಿಕೊಂಡಿದ್ದ ಮಗಳಿಗೆ ತಂದೆ ತಾಯಿ ಬೈದು ಬುದ್ಧಿ ಹೇಳಿದ್ದಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ತಾಲ್ಲೂಕಿನ ಹಂಚಿನಾಳ ತಾಂಡಾದ ಭಾರತಿ ತಾರಾಸಿಂಗ್ ಚವ್ಹಾಣ(15) ಆತ್ಮಹತ್ಯೆಗೆ ಶರಣಾದ ಬಾಲಕಿ. ಕಳೆದ ಕೆಲ ತಿಂಗಳಿಂದ ಮೃತ ಬಾಲಕಿಯ ತಂದೆ ತಾರಾಸಿಂಗ್ ಹಾಗೂ ತಾಯಿ ಮಂಗಲಬಾಯಿ ಕುಟುಂಬ ಸಮೇತರಾಗಿ ಪಟ್ಟಣ ತಹಶೀಲ್ದಾರ ಎಂಬುವವರ ಖಡಿ ಮಷಿಷ್ನಲ್ಲಿ ವಾಸ್ತವ್ಯ … Continue reading ಮೊಬೈಲ್ ಬಿಟ್ಟು ನಮ್ಮೊಂದಿಗೆ ಕೆಲಸ ಮಾಡು ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗಳು!