ಗಿಣಿರಾಮ ಧಾರಾವಾಹಿಯಿಂದ ಮಹತಿ ಔಟ್​?! ಅಷ್ಟಕ್ಕೂ ಆಗಿದ್ದೇನು ಗೊತ್ತಾ?

blank

ಬೆಂಗಳೂರು: ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಗಿಣಿರಾಮ ಧಾರಾವಾಹಿ ಅಭಿಮಾನಿಗಳಿಗೆ ಸಣ್ಣದೊಂದು ಶಾಕ್​ ಎದುರಾಗಿದೆ. ನೆಚ್ಚಿನ ಜೋಡಿಯನ್ನು ತೆರೆ ಮೇಲೆ ಕಾಣುತ್ತಿದ್ದವರಿಗೆ ಇನ್ನು ಕೆಲ ದಿನಗಳ ಕಾಲ ಮಹತಿ ಕಾಣಸಿಗುವುದಿಲ್ಲ.

ಹೌದು! ಮಹತಿ ಪಾತ್ರದಲ್ಲಿ ನಟಿಸುತ್ತಿರುವ ನಟಿ ನಯನಾಗೆ ಕರೊನಾ ಸೋಂಕು ದೃಢವಾಗಿದೆ. ಈ ಬಗ್ಗೆ ಅವರೇ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕರೊನಾ ಸೋಂಕು ದೃಢವಾಗಿದೆ. ಹೆದರಬೇಕಾಗಿರುವುದೇನಿಲ್ಲ. ಮನೆಯಲ್ಲೇ ಇರುತ್ತೇನೆ. 15 ದಿನಗಳ ಕಾಲ ಕ್ವಾರಂಟೈನ್​ ಆಗಿ ಚಿಕಿತ್ಸೆ ಪಡೆಯಲಿದ್ದೇನೆ. ಧಾರಾವಾಹಿ ಸೆಟ್​ಗೆ ಕೆಲ ದಿನಗಳ ಕಾಲ ಹೋಗಲಾಗುವುದಿಲ್ಲ. ಆದ್ದರಿಂದ ಸ್ಕ್ರಿಪ್ಟ್​ನಲ್ಲಿ ಕೊಂಚ ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಶೀಘ್ರ ಗುಣಮುಖವಾಗಿ ಆದಷ್ಟು ಬೇಗ ಧಾರಾವಾಹಿ ಸೆಟ್​ಗೆ ಮರಳುತ್ತೇನೆ ಎಂದು ಕೂಡ ಅವರು ಬರೆದುಕೊಂಡಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಸರ್ಕಾರ ಸಕಲ ಪ್ರಯತ್ನಗಳನ್ನು ಮಾಡುತ್ತಿದೆ. (ಏಜೆನ್ಸೀಸ್​)

ರಾಜ್ಯಕ್ಕೆ ವೀಕೆಂಡ್​​ ಲಾಕ್​ಡೌನ್ ಶಾಕ್​​! ಏನಿರತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…