ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಸುತ್ತಾಟ; ಇಲಿ ಪಾಷಾಣ ತಿಂದು ಪ್ರಾಣ ಬಿಟ್ಟ ಯುವತಿ

ಮೈಸೂರು: ತನ್ನನ್ನು ಪ್ರೀತಿಸಿ ಹುಡುಗ ಕೈಕೊಟ್ಟಿದ್ದಕ್ಕೆ ಮನನೊಂದು ಯುವತಿಯೋರ್ವಳು ಡೆತ್​ ನೋಟ್​ ಬರೆದಿಟ್ಟು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್​.ನಗರ ತಾಲ್ಲೂಕಿನ ಗೌಡನಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನಿಸರ್ಗ(20) ಎಂದು ಗುರುತಿಸಲಾಗಿದ್ದು, ಈಕೆ ಕೆ.ಆರ್​.ನಗರ ಪ್ರಥಮಿ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷ ಬಿಕಾಂ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ನಾಲ್ಕು ವರ್ಷಗಳ ಪ್ರೀತಿ ನಿಸರ್ಗ ತನ್ನದೇ ಕಾಲೇಜಿನಲ್ಲಿ ಒದುತ್ತಿದ್ದ ಸುಹಾಸ್​ ಎಂಬುವವನ ಜೊತೆ ಪರಿಚಯವಾಗಿದೆ. ಪರಿಚಯ ಸ್ನೇಹವಾಗಿ ಪ್ರೀತಿಗೆ … Continue reading ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಸುತ್ತಾಟ; ಇಲಿ ಪಾಷಾಣ ತಿಂದು ಪ್ರಾಣ ಬಿಟ್ಟ ಯುವತಿ