ಆಪರೇಷನ್​ ವೇಳೆ ಸಾವಿಗೀಡಾದ ಬಾಲಕಿ; ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಕುಟುಂಬಸ್ಥರ ಆಕ್ರೋಶ..

ರಾಯಚೂರು: ಧ್ವನಿಪೆಟ್ಟಿಗೆಯ ಶಸ್ತ್ರಚಿಕಿತ್ಸೆ ವೇಳೆ ಬಾಲಕಿಯೊಬ್ಬಳು ಸಾವಿಗೀಡಾಗಿದ್ದು, ಅದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ. ರಾಯಚೂರು ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ರಾಯಚೂರು ನಗರದ ಡಾ.ಪಠಾಣ್ ಇಎನ್​ಟಿ ನರ್ಸಿಂಗ್ ಹೋಮ್​ನಲ್ಲಿ ಈ ಘಟನೆ ನಡೆದಿದ್ದು, ಸಾಯಿಕೀರ್ತನಾ (6) ಎಂಬ ಬಾಲಕಿ ಸಾವಿಗೀಡಾಗಿದ್ದಾಳೆ. ಈಕೆ ರಾಯಚೂರು ತಾಲೂಕಿನ ಕೊಸಗಿ ಗ್ರಾಮದ ಅಂಜಿ-ಜ್ಯೋತಿ ದಂಪತಿಯ ಪುತ್ರಿ. ಈ ದಂಪತಿ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಮಾತು ಬಾರದ ಈಕೆಗೆ ಕಳೆದ ವರ್ಷ … Continue reading ಆಪರೇಷನ್​ ವೇಳೆ ಸಾವಿಗೀಡಾದ ಬಾಲಕಿ; ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಕುಟುಂಬಸ್ಥರ ಆಕ್ರೋಶ..