ಕೆರೆ ಬಳಿ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ!
ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಳ್ಳುವ ಸಲುವಾಗಿ ರೀಲ್ಸ್ ಮಾಡುವ ಒಂದೇ ಕಾರಣಕ್ಕೆ ಏನೇನೋ ಸಾಹಸಕ್ಕೆ ಮುಂದಾಗಿ ಅನಾಹುತ ಮಾಡಿಕೊಂಡ ಪ್ರಕರಣಗಳು ಬೇಕಾದಷ್ಟು ಇವೆ. ಇನ್ನು ಕೆಲವರು ಹಾಗೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದೂ ಇದೆ. ಅಂಥದ್ದೇ ಒಂದು ಪ್ರಕರಣವಿದು. ಇಲ್ಲೊಬ್ಬಳು ಯುವತಿ ರೀಲ್ಸ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡು ಪ್ರಾಣ ಕಳೆದುಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ಈ ಅವಘಡ ನಡೆದಿದೆ. ಅಮೃತ (22) ಸಾವಿಗೀಡಾದ ಯುವತಿ. ಈಕೆ ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದವಳು. … Continue reading ಕೆರೆ ಬಳಿ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ!
Copy and paste this URL into your WordPress site to embed
Copy and paste this code into your site to embed