‘ಆತ್ಮರಕ್ಷಣೆಗಾಗಿ ಹುಡುಗಿಯರು ಯಾರನ್ನು ಬೇಕಾದರೂ ಕೊಲ್ಲಬಹುದು’
ಹೈದರಾಬಾದ್: ಆತ್ಮರಕ್ಷಣೆಗಾಗಿ ಹುಡುಗಿಯರು ಯಾರನ್ನು ಬೇಕಾದರೂ ಕೊಲ್ಲಬಹುದು ಎಂದು ಹೈದರಾಬಾದ್ನ ಮೆಟ್ರೋಪಾಲಿಟನ್ ಕಾನೂನು ಸೇವೆಗಳ ಪ್ರಾಧಿಕಾರ (ಎಂಎಲ್ಎಸ್ಎ)ದ ಕಾರ್ಯದರ್ಶಿ ಎಂ. ರಾಧಾಕೃಷ್ಣ ಚೌಹಾನ್ ಹೇಳಿದ್ದಾರೆ. ರಾಷ್ಟ್ರೀಯ ಹೆಣ್ಣು ಮಗುವಿನ ದಿನ ಹಿನ್ನೆಲೆಯಲ್ಲಿ ಗೊಲ್ಕೊಂಡದ ಬಾಲಕಿಯರ ಸರ್ಕಾರಿ ಶಾಲೆಯಲ್ಲಿ ಎಂಎಲ್ಎಸ್ಎ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ರಾಧಾಕೃಷ್ಣ ಅವರು ಮಾತನಾಡಿದರು. ಹೊರಗಡೆ ಹೋಗುವಾಗ ಜತೆಯಲ್ಲಿ ಪೆಪ್ಪರ್ ಸ್ಪ್ರೇ ತೆಗೆದುಕೊಂಡು ಹೋಗಲು ಹೆಣ್ಣು ಮಕ್ಕಳಿಗೆ ಸಲಹೆ ನೀಡಿ, ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಆತ್ಮರಕ್ಷಣೆಗಾಗಿ ಕೊಲ್ಲುವುದು ಅಪರಾಧವಲ್ಲ ಎಂದು ತಿಳಿಸಿದರು. ಇದನ್ನೂ … Continue reading ‘ಆತ್ಮರಕ್ಷಣೆಗಾಗಿ ಹುಡುಗಿಯರು ಯಾರನ್ನು ಬೇಕಾದರೂ ಕೊಲ್ಲಬಹುದು’
Copy and paste this URL into your WordPress site to embed
Copy and paste this code into your site to embed