ಅಲ್ಪಸಂಖ್ಯಾತ ಹಿಂದುಗಳ ಕೈಗೆ ಶಸ್ತ್ರಾಸ್ತ್ರ ನೀಡಿ; ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಒತ್ತಾಯ
ನವದೆಹಲಿ: ಅಲ್ಪಸಂಖ್ಯಾತ ಹಿಂದುಗಳ ಕೈಗೆ ಶಸ್ತ್ರಾಸ್ತ್ರಗಳನ್ನು ನೀಡಬೇಕೆಂದು ಜಮ್ಮ ಮತ್ತು ಕಾಶ್ಮೀರದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶೇಷ್ ಪೌಲ್ ವೈದ ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಕಾಶ್ಮೀರಿ ಪಂಡಿತ ಗ್ರಾಮ ಮುಖ್ಯಸ್ಥ (ಸರ್ಪಂಚ್) ಅಜಯ್ ಪಂಡಿತ ಭಾರತೀ ಹತ್ಯೆ ನಡೆದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ; ಮಹಿಳೆಯರಿಗಿನ್ನು ಹದಿನೆಂಟಲ್ಲ, ಮದುವೆ ವಯಸ್ಸು 21…! ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಹಾಗೂ ಕೆಲ ಮುಸ್ಲಿಂ ಪಂಗಡಗಳಿಗೆ ಭಯೋತ್ಪಾದಕ ಕೃತ್ಯಗಳಿಂದ … Continue reading ಅಲ್ಪಸಂಖ್ಯಾತ ಹಿಂದುಗಳ ಕೈಗೆ ಶಸ್ತ್ರಾಸ್ತ್ರ ನೀಡಿ; ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಒತ್ತಾಯ
Copy and paste this URL into your WordPress site to embed
Copy and paste this code into your site to embed