ಅಲ್ಪಸಂಖ್ಯಾತ ಹಿಂದುಗಳ ಕೈಗೆ ಶಸ್ತ್ರಾಸ್ತ್ರ ನೀಡಿ; ನಿವೃತ್ತ ಪೊಲೀಸ್​ ಮಹಾ ನಿರ್ದೇಶಕ ಒತ್ತಾಯ

ನವದೆಹಲಿ: ಅಲ್ಪಸಂಖ್ಯಾತ ಹಿಂದುಗಳ ಕೈಗೆ ಶಸ್ತ್ರಾಸ್ತ್ರಗಳನ್ನು ನೀಡಬೇಕೆಂದು ಜಮ್ಮ ಮತ್ತು ಕಾಶ್ಮೀರದ ನಿವೃತ್ತ ಪೊಲೀಸ್​ ಮಹಾ ನಿರ್ದೇಶಕ ಶೇಷ್​ ಪೌಲ್​ ವೈದ ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್​ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಕಾಶ್ಮೀರಿ ಪಂಡಿತ ಗ್ರಾಮ ಮುಖ್ಯಸ್ಥ (ಸರ್​ಪಂಚ್​) ಅಜಯ್​ ಪಂಡಿತ ಭಾರತೀ ಹತ್ಯೆ ನಡೆದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ; ಮಹಿಳೆಯರಿಗಿನ್ನು ಹದಿನೆಂಟಲ್ಲ, ಮದುವೆ ವಯಸ್ಸು 21…!  ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಹಾಗೂ ಕೆಲ ಮುಸ್ಲಿಂ ಪಂಗಡಗಳಿಗೆ ಭಯೋತ್ಪಾದಕ ಕೃತ್ಯಗಳಿಂದ … Continue reading ಅಲ್ಪಸಂಖ್ಯಾತ ಹಿಂದುಗಳ ಕೈಗೆ ಶಸ್ತ್ರಾಸ್ತ್ರ ನೀಡಿ; ನಿವೃತ್ತ ಪೊಲೀಸ್​ ಮಹಾ ನಿರ್ದೇಶಕ ಒತ್ತಾಯ