More

    ಸ್ಥಳೀಯರಿಗೆ ಕಾಂಗ್ರೆಸ್ ಟಿಕೆಟ್ ನೀಡಿ

    ಚಿತ್ರದುರ್ಗ:  ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹೊರಗಿನವರ ಬದಲು ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಕೆಪಿಸಿಸಿ ನಾಯಕರಿಗೆ ತಾಪಂ ಮಾಜಿ ಸದಸ್ಯ ಎಸ್. ತಿಪ್ಪೇಸ್ವಾಮಿ ಒತ್ತಾಯಿಸಿದರು.

    ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರಕ್ಕೆ ಹೊಸಬರ ಅಗತ್ಯ ಇದ್ದು, ಅದರಲ್ಲೂ ಸ್ಥಳೀಯರಿಗೆ ಆದ್ಯತೆ ನೀಡಿದರೆ ಮತದಾರರು ಆಶೀರ್ವದಿಸುವ ವಿಶ್ವಾಸವಿದೆ. ಈ ಕಾರಣದಿಂದಾಗಿ ಆದ್ಯತೆ ನೀಡಿ ಎಂದು ಮನವಿ ಮಾಡಿದರು.

    ಮುಖಂಡ ವೆಂಕಟೇಶ್ ನಾಯ್ಕ್, ಭೋವಿ ಸಮಾಜದ ಅಧ್ಯಕ್ಷ ತಿಪ್ಪೇಸ್ವಾಮಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts