ಕ್ಲೋಜರ್​ ಕಾಮಗಾರಿ ನಡೆಸಲು ವಿನಾಯಿತಿ ನೀಡಿ

ವಿಜಯಪುರ: ಕಾಲುವೆಗಳ ಕ್ಲೋಜರ್​ ಕಾಮಗಾರಿ ನಡೆಸಲು ನೀತಿ ಸಂಹಿತೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂದ ಪದಾಧಿಕಾರಿಗಳು ಬುಧವಾರ ಜಿಲ್ಲಾಡಳಿತ ಮೂಲಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಸಂದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಆಲಮಟ್ಟಿ ಲಾಲ್​ ಬಹಾದುರ್​ ಶಾಸಿ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳಲ್ಲಿ ಮುಳ್ಳು ಕಂಟಿಗಳು ಮತ್ತು ಹೂಳು ತುಂಬಿರುವುದರಿಂದ ಕೊನೇ ಭಾಗದ ರೈತರು ನೀರಿನಿಂದ ವಂಚಿತರಾಗುತ್ತಾರೆ … Continue reading ಕ್ಲೋಜರ್​ ಕಾಮಗಾರಿ ನಡೆಸಲು ವಿನಾಯಿತಿ ನೀಡಿ