ಸ್ವಯಂ ಬೆಳವಣಿಗೆಗೆ ಹೆಚ್ಚಿನ ಮಹತ್ವ ನೀಡಿ

sanmana

ಹೆಬ್ರಿ: ಕ್ರೀಡೆ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಮುದಾಯದವರು ಮುಂದೆ ಬರಬೇಕು. ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸ್ವಯಂ ಬೆಳವಣಿಗೆಗೆ ಹೆಚ್ಚಿನ ಮಹತ್ವ ನೀಡಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬೇಳಂಜೆ ಶಾಖೆ ವತಿಯಿಂದ ಭಾನುವಾರ ಸುಭಾಷ್ ನಗರ ಬೇಳಂಜೆಯಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪುರುಷ ಮತ್ತು ಮಹಿಳೆಯರ ಕಬ್ಬಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು. ವಿವಿಧ ಕ್ಷೇತ್ರದ ಸಾಧಕರಾದ ಮಹೇಶ್ ಶೆಟ್ಟಿ ಬಾದ್ಲು, ಅಮೃತ್ ಕುಮಾರ್ ಶೆಟ್ಟಿ, ವಿಘ್ನೇಶ್, ರಾಜೇಶ್ ಅವರನ್ನು ಸನ್ಮಾನಿಸಲಾಯಿತು.

ಉದಯ ಕೃಷ್ಣ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಉದಯ್‌ಕುಮಾರ್ ಶೆಟ್ಟಿ, ಉದ್ಯಮಿ ಪ್ರವೀಣ್ ಬಲ್ಲಾಳ್, ಗುತ್ತಿಗೆದಾರರಾದ ಭೋಜು ಕುಲಾಲ್, ಸನತ್ ಕುಮಾರ್ ಶೆಟ್ಟಿ, ಕುಚ್ಚೂರು ಗ್ರಾಪಂ ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬಾದ್ಲು, ಪ್ರಮುಖರಾದ ಅಮೃತ್ ಕುಮಾರ್ ಶೆಟ್ಟಿ, ಉದಯ ಪೂಜಾರಿ ಕಲ್ಮನೆ, ಪ್ರಮುಖರಾದ ಶಾಮರಾಜ್ ಬಿರ್ತಿ, ದೇವು ಕನ್ಯಾನ, ನಾರಾಯಣ ಶಿವಪುರ, ಸಂತೋಷ ಮುದ್ರಾಡಿ, ನಾರಾಯಣ ಬೇಳಂಜೆ, ರಾಮ ಬೇಳಂಜೆ, ಗೋಪಾಲ, ರಮೇಶ್, ಶ್ಯಾಮ, ವಿಗ್ನೇಶ್, ಶಂಕರ, ಅಪ್ಪು, ಗಣೇಶ್, ಅಣ್ಣಪ್ಪ, ಪ್ರಮೋದ್ ಉಪಸ್ಥಿತರಿದ್ದರು. ಜಯರಾಮ್ ಮುದ್ರಾಡಿ ಕಾರ್ಯಕ್ರಮ ನಿರೂಪಿಸಿದರು. ವಾಸು ಹೆಬ್ರಿ ವಂದಿಸಿದರು.

 

ಕಚ್ಚೂರು ಕ್ಷೇತ್ರದಲ್ಲಿ ಪ್ರತಿಭಾ ಪುರಸ್ಕಾರ

 

ನೆರಳು ಚಾರಿಟೆಬಲ್ ಟ್ರಸ್ಟ್ ಸಮಾಜದ ಆಸ್ತಿ

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…