More

    ತಳವಾರ, ಪರಿವಾರಕ್ಕೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಿ

    ಬೆಂಗಳೂರು: ರಾಜ್ಯಪತ್ರ ಹೊರಡಿಸುವ ಮೂಲಕ ಆ ವರ್ಗದವರಿಗೆ ಮೀಸಲು ಸೌಲಭ್ಯ ಪಡೆಯಲು ಅವಕಾಶ ಮಾಡಿಕೊಡಬೇಕೆಂದು ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

    ಇದನ್ನೂ ಓದಿ: ಕೈ-ದಳ ಕೊಡುಕೊಳ್ಳುವಿಕೆ ಕಸರತ್ತು

    ಇನ್ನೇನು ಶಾಲೆ-ಕಾಲೇಜು ಪ್ರಾರಂಭವಾಗಲಿವೆ. ಕೆಪಿಎಸ್​ಸಿ ಮತ್ತಿತರ ಪ್ರಾಧಿಕಾರಗಳು ಉದ್ಯೋಗ ನೇಮಕಾತಿಗೆ ಅಧಿಸೂಚನೆ ಹೊರಡಿಸಿವೆ. ಪರಿವಾರ, ತಳವಾರ ಸಮುದಾಯಗಳು ಪರಿಶಿಷ್ಟ ಪಂಗಡದ ಮೀಸಲು ಸೌಲಭ್ಯ ಪಡೆಯಬೇಕಾದರೆ ಕೇಂದ್ರ ಸರ್ಕಾರದ ತೀರ್ವನವನ್ನು ತಕ್ಷಣ ರಾಜ್ಯಪತ್ರದಲ್ಲಿ ಹೊರಡಿಸುವುದು ಅಗತ್ಯವಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

    ಇದನ್ನೂ ಓದಿ: ನಟಿಯರ ಹಸಿರು ಪ್ರೀತಿ: ಹಿತ್ತಲು, ತಾರಸಿಯಲ್ಲಿ ಫಲ-ಪುಷ್ಪಗಳ ಘಮ

    ನಾನು ಮುಖ್ಯಮಂತ್ರಿಯಾಗಿದ್ದಾಗ ತಳವಾರ, ಪರಿವಾರ ಸಮುದಾಯದ ಬೇಡಿಕೆಯಂತೆ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಚಿವ ಸಂಪುಟದಲ್ಲಿ ತೀರ್ವನಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. 6 ವರ್ಷಗಳ ನಂತರ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ಈಗ ಅದನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ದೂರಿದ್ದಾರೆ.

    ಮಾನವ ಕಳ್ಳಸಾಗಣೆ ಜಾಲ ಸಕ್ರಿಯ: ಜಾರ್ಖಂಡ್​ನಿಂದ ಕರೆತಂದು ದೌರ್ಜನ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts