ಅಭಿವೃದ್ಧಿ ನೋಡಿ ಮತ ನೀಡಿ, ಕಣ್ಣೀರಿಗಲ್ಲ: ಎಸ್.ಟಿ. ಸೋಮಶೇಖರ್ ಹೇಳಿಕೆ

ಬೆಂಗಳೂರು: ನಾನು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಮಾಡುವವರು ಬೇಕಾ ಅಥವಾ ಐದು ವರ್ಷಕ್ಕೊಮ್ಮೆ ಬಂದು ಕಣ್ಣೀರು ಹಾಕುವವರು ಬೇಕಾ? 10 ವರ್ಷಗಳ ಹಿಂದೆ ಕ್ಷೇತ್ರ ಹೇಗಿತ್ತು? ಈಗ ಏನೆಲ್ಲ ಆಗಿದೆ ಎಂಬುದನ್ನು ಮತದಾರರೇ ಅವಲೋಕಿಸಲಿ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಕೊಡಿಗೇಹಳ್ಳಿ, ಸೂಲಿಕೆರೆ, ರಾಮೋಹಳ್ಳಿ, ಚುಂಚನಕುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದನ್ನೂ ಓದಿ: ಅಭಿವೃದ್ಧಿಗಾಗಿ ಕಮಲಕ್ಕೆ ಮತ … Continue reading ಅಭಿವೃದ್ಧಿ ನೋಡಿ ಮತ ನೀಡಿ, ಕಣ್ಣೀರಿಗಲ್ಲ: ಎಸ್.ಟಿ. ಸೋಮಶೇಖರ್ ಹೇಳಿಕೆ