‘ಬಡವರಿಗೆ ವಿಸ್ಕಿ, ಬಿಯರ್ ನೀಡ್ತೇನೆ’: ಸ್ವತಂತ್ರ ಅಭ್ಯರ್ಥಿಯಿಂದ ಹೀಗೊಂದು ಚುನಾವಣಾ ಭರವಸೆ..!
ಮುಂಬೈ: ಉಚಿತ ಸ್ಕೀಂಗಳನ್ನು ತಂದು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ತಿಳಿದ ಸಂಗತಿಯೇ. ಲೋಕಸಭೆ ಚುನಾವಣೆಯಲ್ಲಿ ಮತದಾರನ ಮೂಗಿಗೆ ಪಕ್ಷಗಳು ಯಾವ ತುಪ್ಪ ಸವರುತ್ತಾರೋ ನೋಡಬೇಕಿದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ತನ್ನನ್ನು ಗೆಲ್ಲಿಸಿದರೆ ರಿಯಾಯಿತಿ ದರದಲ್ಲಿ ಮದ್ಯವನ್ನು ಮನೆಬಾಗಿಲಿಗೆ ತಲುಪಿಸುವ ಭರವಸೆ ನೀಡಿ ಗಮನಸೆಳೆದಿದ್ದಾರೆ. ಇದನ್ನೂ ಓದಿ:‘ಕೇಂದ್ರದ ನೀತಿಯಿಂದ ಲಾಭದತ್ತ ಬ್ಯಾಂಕಿಂಗ್ ಕ್ಷೇತ್ರ ‘: ಪ್ರಧಾನಿ ಮೋದಿ ಚಂದ್ರಾಪುರ ಜಿಲ್ಲೆಯ ಚಿಮೂರ್ ಗ್ರಾಮದ ಸ್ವತಂತ್ರ ಅಭ್ಯರ್ಥಿ ವನಿತಾ ರಾವತ್ 2024 ರ ಲೋಕಸಭಾ ಚುನಾವಣೆಯಲ್ಲಿ … Continue reading ‘ಬಡವರಿಗೆ ವಿಸ್ಕಿ, ಬಿಯರ್ ನೀಡ್ತೇನೆ’: ಸ್ವತಂತ್ರ ಅಭ್ಯರ್ಥಿಯಿಂದ ಹೀಗೊಂದು ಚುನಾವಣಾ ಭರವಸೆ..!
Copy and paste this URL into your WordPress site to embed
Copy and paste this code into your site to embed