‘ಬಡವರಿಗೆ ವಿಸ್ಕಿ, ಬಿಯರ್ ನೀಡ್ತೇನೆ’: ಸ್ವತಂತ್ರ ಅಭ್ಯರ್ಥಿಯಿಂದ ಹೀಗೊಂದು ಚುನಾವಣಾ ಭರವಸೆ..!

ಮುಂಬೈ: ಉಚಿತ ಸ್ಕೀಂಗಳನ್ನು ತಂದು ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದ್ದು, ತಿಳಿದ ಸಂಗತಿಯೇ. ಲೋಕಸಭೆ ಚುನಾವಣೆಯಲ್ಲಿ ಮತದಾರನ ಮೂಗಿಗೆ ಪಕ್ಷಗಳು ಯಾವ ತುಪ್ಪ ಸವರುತ್ತಾರೋ ನೋಡಬೇಕಿದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ತನ್ನನ್ನು ಗೆಲ್ಲಿಸಿದರೆ ರಿಯಾಯಿತಿ ದರದಲ್ಲಿ ಮದ್ಯವನ್ನು ಮನೆಬಾಗಿಲಿಗೆ ತಲುಪಿಸುವ ಭರವಸೆ ನೀಡಿ ಗಮನಸೆಳೆದಿದ್ದಾರೆ. ಇದನ್ನೂ ಓದಿ:‘ಕೇಂದ್ರದ ನೀತಿಯಿಂದ ಲಾಭದತ್ತ ಬ್ಯಾಂಕಿಂಗ್​ ಕ್ಷೇತ್ರ ‘: ಪ್ರಧಾನಿ ಮೋದಿ ಚಂದ್ರಾಪುರ ಜಿಲ್ಲೆಯ ಚಿಮೂರ್ ಗ್ರಾಮದ ಸ್ವತಂತ್ರ ಅಭ್ಯರ್ಥಿ ವನಿತಾ ರಾವತ್ 2024 ರ ಲೋಕಸಭಾ ಚುನಾವಣೆಯಲ್ಲಿ … Continue reading ‘ಬಡವರಿಗೆ ವಿಸ್ಕಿ, ಬಿಯರ್ ನೀಡ್ತೇನೆ’: ಸ್ವತಂತ್ರ ಅಭ್ಯರ್ಥಿಯಿಂದ ಹೀಗೊಂದು ಚುನಾವಣಾ ಭರವಸೆ..!