ಉತ್ತರಾಖಂಡದಲ್ಲಿ ಮತ್ತೆ ಹಿಮ ಯಮ: ಹಿಮಪರ್ವತ ಕುಸಿದು ಒಡೆದ ಡ್ಯಾಂ, ಹೆಚ್ಚಿದ ಪ್ರವಾಹ ಭೀತಿ
ಚಮೋಲಿ (ಉತ್ತರಾಖಂಡ): ಇಲ್ಲಿನ ತಪೋವನ ಏರಿಯಾದಲ್ಲಿ ಹಿಮಪರ್ವತ ಕುಸಿದು ಡ್ಯಾಂ ಒಡೆದ ಪರಿಣಾಮ ಚಮೋಲಿ ಜಿಲ್ಲೆಯ ಜೋಶಿ ಮಠ ಬಳಿಯಿರುವ ಧೌಲಿ ಗಂಗಾ ನದಿಯಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ನದಿ ಪಾತ್ರ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಪ್ರವಾಹದಿಂದ ರಿಷಿಗಂಗಾ ವಿದ್ಯುತ್ ಯೋಜನೆಗೂ ಹಾನಿಯಾಗಿದೆ. ನೂರಾರು ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಘಟನಾ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಅಲಕಾನಂದ ನದಿ ಪಾತ್ರದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವ ಕೆಲಸ ನಡೆಯುತ್ತಿದೆ. ಅನೇಕ ಮುನ್ನೆಚ್ಛರಿಕಾ ಕ್ರಮವಾಗಿ … Continue reading ಉತ್ತರಾಖಂಡದಲ್ಲಿ ಮತ್ತೆ ಹಿಮ ಯಮ: ಹಿಮಪರ್ವತ ಕುಸಿದು ಒಡೆದ ಡ್ಯಾಂ, ಹೆಚ್ಚಿದ ಪ್ರವಾಹ ಭೀತಿ
Copy and paste this URL into your WordPress site to embed
Copy and paste this code into your site to embed