ಗ್ಲೋಬಲ್ ಗಾರ್ನರ್ ಮೇಳ ಇಂದಿನಿಂದ: ಅರಮನೆ ಮೈದಾನದಲ್ಲಿ ಆಯೋಜನೆ, ಅವಧೂತ ವಿನಯ್ ಗುರೂಜಿ ಚಾಲನೆ
ಬೆಂಗಳೂರು: ಗ್ಲೋಬಲ್ ಗಾರ್ನರ್ ಸಂಸ್ಥೆ ಮತ್ತು ವಿಜಯವಾಣಿ, ಮತ್ತು ದಿಗ್ವಿಜಯ ನ್ಯೂಸ್ ಸಹಯೋಗದಲ್ಲಿ ಶನಿವಾರ ಹಾಗೂ ಭಾನುವಾರ (ಡಿ.17 ಮತ್ತು 18) ‘ಗ್ಲೋಬಲ್ ಗಾರ್ನರ್ ಎಕ್ಸ್ಪೋ’ ನಡೆಯಲಿದೆ. ಅರಮನೆ ಮೈದಾನದಲ್ಲಿರುವ ಪ್ರಿನ್ಸಸ್ ಗಾಲ್ಪ್ ಗೇಟ್ 9ರಲ್ಲಿ ನಡೆಯಲಿರುವ ಎಕ್ಪೋಗೆ ಅವಧೂತ ವಿನಯ್ ಗುರೂಜಿ, ನಟಿ ಮತ್ತು ಬಿಜೆಪಿ ಮುಖಂಡೆ ಮಾಳವಿಕಾ ಅವಿನಾಶ್ ಶನಿವಾರ ಬೆಳಗ್ಗೆ 10.30ಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಸಂಸ್ಥೆಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ (ಸಿಎಂಡಿ) ವಿಕಾಸ್ ರಾವತ್ ಭಾಗವಹಿಸಲಿದ್ದಾರೆ. ಗ್ರಾಹಕರು ಮತ್ತು … Continue reading ಗ್ಲೋಬಲ್ ಗಾರ್ನರ್ ಮೇಳ ಇಂದಿನಿಂದ: ಅರಮನೆ ಮೈದಾನದಲ್ಲಿ ಆಯೋಜನೆ, ಅವಧೂತ ವಿನಯ್ ಗುರೂಜಿ ಚಾಲನೆ
Copy and paste this URL into your WordPress site to embed
Copy and paste this code into your site to embed