blank

ಜ್ಞಾನಮಿತ್ರ ಡಿಜಿಟಲ್ ಪತ್ರಿಕೆ ಬಿಡುಗಡೆ

blank

ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟುವಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿ.ಮೂಡ ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಂಪ್ಯೂಟರ್ ಶಿಕ್ಷಕ ಶಿವಮೂರ್ತಿ ಮುತುವರ್ಜಿಯಲ್ಲಿ ಹಾಗೂ ಸಂಪಾದಕತ್ವದಲ್ಲಿ ಜ್ಞಾನಮಿತ್ರ ಎಂಬ ಡಿಜಿಟಲ್ ಪತ್ರಿಕೆಯನ್ನು ಆರಂಭಿಸಲಾಗಿದ್ದು, ಪುರಸಭಾ ಸದಸ್ಯೆ ವಿದ್ಯಾವತಿ ಪ್ರಮೋದ್ ಕುಮಾರ್ ಶಾಲೆಯಲ್ಲಿ ಬಿಡುಗಡೆಗೊಳಿಸಿದರು.

ಪ್ರತಿ ವಾರ ಜ್ಞಾನಮಿತ್ರ ಸಾಮಾಜಿಕ ಮಾಧ್ಯಮ ಮೂಲಕ ಶಾಲಾ ವಿದ್ಯಾರ್ಥಿಗಳ ಪಾಲಕರಿಗೆ ತಲುಪಲಿದ್ದು, ವಿದ್ಯಾರ್ಥಿಗಳ ಕಥೆ, ಕವನ ಹಾಗೂ ಪೂರಕ ಮಾಹಿತಿಗಳು ಇದರಲ್ಲಿ ಅಡಕವಾಗಿವೆ ಎಂದು ಶಿವಮೂರ್ತಿ ತಿಳಿಸಿದರು. ಮುಖ್ಯಶಿಕ್ಷಕ, ಸಹಿತ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಭಾರತೀಯರ ರಕ್ತದಲ್ಲಿದೆ ಸಹಕಾರಿ ತತ್ವ : ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಶುಭನುಡಿ ಚಾರ್ವಾಕ ಸಂಘದ ಕಚೇರಿ ಕಟ್ಟಡ ಉದ್ಘಾಟನೆ

ಬೈಕ್​-ಪಿಕಪ್​ ಡಿಕ್ಕಿ, ಸವಾರಗೆ ಗಾಯ

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…