ಕಳಸಾ ಬಂಡೂರಿ ಯೋಜನೆಗೆ ಅಡ್ಡಗಾಲು ಹಾಕಿದ ಗೋವಾ..!
ಗೋವಾ: ಅನೇಕ ವರ್ಷಗಳಿಂದ ಕಳಸಾ ಬಂಡೂರಿ ಯೋಜನೆಗಾಗಿ ರಾಜ್ಯದಲ್ಲಿ ಹೋರಾಟ ನಡೆಯುತ್ತಿತ್ತು. ಇತ್ತೀಚೆಗೆ ಹೋರಾಟದ ಫಲವಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗ ಸ್ವೀಕಾರ ಮಾಡಿತ್ತು. ಈ ಬಗ್ಗೆ ಹೇಳಿಕೆ ನೀಡಿದ್ದ ಸಂಸದೀಯ ವ್ಯವಹಾರಗಳ ಸಚಿವ, ಪ್ರಹ್ಲಾದ್ ಜೋಶಿ ‘ಇನ್ನು ಸುಲಭವಾಗಿ ಯೋಜನೆಗೆ ಚಾಲನೆ ಸಿಗಲಿದೆ’ ಎಂದಿದ್ದರು. ಆದರೆ ಈಗ ಗೋವಾ ಸರ್ಕಾರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಗೆ ನೀರು ಎರಚಿದೆ. ಇದೀಗ ಕರ್ನಾಟಕಕ್ಕೆ ಸೆಡ್ಡು ಹೊಡೆದಿರುವ ಗೋವಾ, ಮಹದಾಯಿ ವಿಚಾರವನ್ನು ಕೇಂದ್ರಕ್ಕೆ ಸರ್ವ ಪಕ್ಷಗಳ ಶಾಸಕಾಂಗ … Continue reading ಕಳಸಾ ಬಂಡೂರಿ ಯೋಜನೆಗೆ ಅಡ್ಡಗಾಲು ಹಾಕಿದ ಗೋವಾ..!
Copy and paste this URL into your WordPress site to embed
Copy and paste this code into your site to embed