ಕಳಸಾ ಬಂಡೂರಿ ಯೋಜನೆಗೆ ಅಡ್ಡಗಾಲು ಹಾಕಿದ ಗೋವಾ..!

ಗೋವಾ: ಅನೇಕ ವರ್ಷಗಳಿಂದ ಕಳಸಾ ಬಂಡೂರಿ ಯೋಜನೆಗಾಗಿ ರಾಜ್ಯದಲ್ಲಿ ಹೋರಾಟ ನಡೆಯುತ್ತಿತ್ತು. ಇತ್ತೀಚೆಗೆ ಹೋರಾಟದ ಫಲವಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗ ಸ್ವೀಕಾರ ಮಾಡಿತ್ತು. ಈ ಬಗ್ಗೆ ಹೇಳಿಕೆ ನೀಡಿದ್ದ ಸಂಸದೀಯ ವ್ಯವಹಾರಗಳ ಸಚಿವ, ಪ್ರಹ್ಲಾದ್​ ಜೋಶಿ ‘ಇನ್ನು ಸುಲಭವಾಗಿ ಯೋಜನೆಗೆ ಚಾಲನೆ ಸಿಗಲಿದೆ’ ಎಂದಿದ್ದರು. ಆದರೆ ಈಗ ಗೋವಾ ಸರ್ಕಾರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಗೆ ನೀರು ಎರಚಿದೆ. ಇದೀಗ ಕರ್ನಾಟಕಕ್ಕೆ ಸೆಡ್ಡು ಹೊಡೆದಿರುವ ಗೋವಾ, ಮಹದಾಯಿ ವಿಚಾರವನ್ನು ಕೇಂದ್ರಕ್ಕೆ ಸರ್ವ ಪಕ್ಷಗಳ ಶಾಸಕಾಂಗ … Continue reading ಕಳಸಾ ಬಂಡೂರಿ ಯೋಜನೆಗೆ ಅಡ್ಡಗಾಲು ಹಾಕಿದ ಗೋವಾ..!