ಗೋಧ್ರಾ ಹತ್ಯಾಕಾಂಡ; ಪ್ರಕರಣದ 8 ಆರೋಪಿಗಳಿಗೆ ಜಾಮೀನು

ನವದೆಹಲಿ: 2002ರ ಗೋಧ್ರಾ ರೈಲು ಸುಟ್ಟ ಪ್ರಕರಣದ 8 ಆರೋಪಿಗಳಿಗೆ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಇತರೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿದೆ. 17ವರ್ಷ ಸೆರೆವಾಸ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಅವರಿದ್ದ ಪೀಠವು ಆರೋಪಿಗಳು ಕಳೆದ 17 ವರ್ಷಗಳಿಂದ ಸೆರೆವಾಸ ಅನುಭವಿಸಿರುವ ಕಾರಣ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಗ್ಯಾಸ್​ ಸ್ಟೇಷನ್​ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ; ಆರೋಪಿ ಫೋಟೋ ಬಿಡುಗಡೆ ವಿಚಾರಣಾ … Continue reading ಗೋಧ್ರಾ ಹತ್ಯಾಕಾಂಡ; ಪ್ರಕರಣದ 8 ಆರೋಪಿಗಳಿಗೆ ಜಾಮೀನು