ದೇವಮಾನವ ಮೋದಿ ಮಹಿಳೆಯರಿಗೆ ಟೋಪಿ ಹಾಕಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕತೆ ಬಿಜೆಪಿಯಲ್ಲಿ ಕಾಣುತ್ತಿಲ್ಲ. ವೋಟ್​ ಬ್ಯಾಂಕ್​ ರಾಜಕಾರಣಕ್ಕಾಗಿ ತರಾತುರಿಯಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ, ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಶನಿವಾರ ಹಮ್ಮಿಕೊಂಡಿದ್ದ ಮಹಿಳಾ ಮೀಸಲಾತಿ ವಿಚಾರ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ. ಮಹಿಳೆಯರಿಗೆ ಮೀಸಲಾತಿ ನೀಡಲು ದೇವರೇ ನನ್ನನ್ನು ಕಳುಹಿಸಿದ್ದಾನೆ … Continue reading ದೇವಮಾನವ ಮೋದಿ ಮಹಿಳೆಯರಿಗೆ ಟೋಪಿ ಹಾಕಿದ್ದಾರೆ: ಸಿಎಂ ಸಿದ್ದರಾಮಯ್ಯ