ಸದ್ಗುರು ಮಣ್ಣು ರಕ್ಷಿಸಿ ಅಭಿಯಾನ; ಈಶ ಔಟ್ರೀಚ್ ಒಡಂಬಡಿಕೆಗೆ ರಾಜ್ಯ ಸರ್ಕಾರದ ಒಪ್ಪಿಗೆ..
ಬೆಂಗಳೂರು: ಈಶ ಫೌಂಡೇಷನ್ ಸಂಸ್ಥಾಪಕ ಸದ್ಗುರು ಹಮ್ಮಿಕೊಂಡಿರುವ ಮಣ್ಣು ರಕ್ಷಿಸಿ ಅಭಿಯಾನಕ್ಕೆ ಇದೀಗ ಕರ್ನಾಟಕವೂ ಅಧಿಕೃತವಾಗಿ ಸೇರಿಕೊಂಡಿದ್ದು, ಸರ್ಕಾರವು ಇಂದು ಈಶ ಔಟ್ರೀಚ್ ಜತೆ ಒಡಂಬಡಿಕೆಗೆ ಸಹಿ ಹಾಕಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವ ಕೆ. ಸುಧಾಕರ್, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ನಡೆದ ಮಣ್ಣು ಉಳಿಸಿ ಕಾರ್ಯಕ್ರಮದಲ್ಲಿ ಸದ್ಗುರು ಜೊತೆ ಒಡಂಬಡಿಕೆ ಪತ್ರ ವಿನಿಮಯ ಮಾಡಿಕೊಂಡರು. ಮಣ್ಣಿನ ಪ್ರಕಾರ, ಅಕ್ಷಾಂಶ ಸ್ಥಾನಗಳು ಮತ್ತು ನಿರ್ದಿಷ್ಟ … Continue reading ಸದ್ಗುರು ಮಣ್ಣು ರಕ್ಷಿಸಿ ಅಭಿಯಾನ; ಈಶ ಔಟ್ರೀಚ್ ಒಡಂಬಡಿಕೆಗೆ ರಾಜ್ಯ ಸರ್ಕಾರದ ಒಪ್ಪಿಗೆ..
Copy and paste this URL into your WordPress site to embed
Copy and paste this code into your site to embed