ಬೆಂಗ್ಳೂರೇತರ ನಗರಗಳಲ್ಲಿ ಐಟಿ-ಬಿಟಿ ವಿಸ್ತರಣೆಗೆ ಸರ್ಕಾರ ಬದ್ಧ: ಸಚಿವ ಡಾ. ಅಶ್ವತ್ಥನಾರಾಯಣ ವಿಶ್ವಾಸ

ಹುಬ್ಬಳ್ಳಿ: ‘ಐಟಿ-ಬಿಟಿ ಕೈಗಾರಿಕೆಗಳು ಪ್ರತಿಭೆ ಆಧಾರಿತವಾಗಿ ಬೆಳೆಯುವಂಥವು. ಹುಬ್ಬಳ್ಳಿ-ಧಾರವಾಡ ಸೇರಿ ರಾಜ್ಯದ ವಿವಿಧೆಡೆ ಸಾಕಷ್ಟು ಪ್ರತಿಭೆಗಳಿದ್ದು, ಅವಕಾಶ ಒದಗಿಸುವ ದೃಷ್ಟಿಯಿಂದ ಸರ್ಕಾರ ಬಿಯಾಂಡ್ ಬೆಂಗಳೂರು ಘೊಷಣೆ ಮಾಡಿ, ಪ್ರೋತ್ಸಾಹ ನೀಡುತ್ತಿದೆ. ಮುಂದಿನ ಏಳೆಂಟು ತಿಂಗಳಲ್ಲಿ ಬೆಂಗಳೂರು ಹೊರತುಪಡಿಸಿದ ನಗರಗಳಲ್ಲಿ ಅನೇಕ ಐಟಿ-ಬಿಟಿ ಕೈಗಾರಿಕೆಗಳು ಸ್ಥಾಪನೆಯಾಗಲಿವೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು. ಕನ್ನಡದ ನಂ.1 ಪತ್ರಿಕೆ ‘ವಿಜಯವಾಣಿ’ ಹಾಗೂ ‘ದಿಗ್ವಿಜಯ 247ನ್ಯೂಸ್’ನ ಹುಬ್ಬಳ್ಳಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದರು. ‘ಬಿಯಾಂಡ್ … Continue reading ಬೆಂಗ್ಳೂರೇತರ ನಗರಗಳಲ್ಲಿ ಐಟಿ-ಬಿಟಿ ವಿಸ್ತರಣೆಗೆ ಸರ್ಕಾರ ಬದ್ಧ: ಸಚಿವ ಡಾ. ಅಶ್ವತ್ಥನಾರಾಯಣ ವಿಶ್ವಾಸ