ಬೆಂಗಳೂರು ಬಿಟ್ಟು ಹೈದರಾಬಾದ್​ಗೆ ಬನ್ನಿ ಎಂದ ತೆಲಂಗಾಣ ಸಚಿವ; ದಿಟ್ಟ ಉತ್ತರ ಕೊಟ್ಟ ಡಾ.ಕೆ.ಸುಧಾಕರ್

ಬೆಂಗಳೂರು: ಸ್ಟಾರ್ಟಪ್​ ಆರಂಭಿಸಿ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೇ ಉದ್ಯಮ ನಡೆಸುತ್ತಿರುವ ವ್ಯಕ್ತಿಯೊಬ್ಬ, ಬೆಂಗಳೂರಿನ ಬಗ್ಗೆ ತೀರಾ ಕಳಪೆ ನಗರ ಎನ್ನುವ ರೀತಿಯಲ್ಲಿ ಮಾತನಾಡಿದ್ದು, ಅದಕ್ಕೆ ತೆಲಂಗಾಣದ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಮಾತ್ರವಲ್ಲ, ಬೆಂಗಳೂರು ಬಿಟ್ಟು ಹೈದರಾಬಾದ್​ಗೆ ಬನ್ನಿ ಎಂದೂ ಕರೆ ನೀಡಿದ್ದಾರೆ. ಇದನ್ನು ಗಮನಿಸಿದ ಸಚಿವ ಡಾ.ಕೆ. ಸುಧಾಕರ್ ಆ ಸಚಿವರಿಗೆ ದಿಟ್ಟ ಉತ್ತರವನ್ನೇ ನೀಡಿದ್ದಾರೆ. ಭಾರತದ ಸಿಲಿಕಾನ್ ವ್ಯಾಲಿ ಎನಿಸಿಕೊಂಡಿರುವ ಬೆಂಗಳೂರಿನ ಎಚ್​ಎಸ್​ಆರ್​/ಕೋರಮಂಗಲದಲ್ಲಿ ಸ್ಟಾರ್ಟಪ್​ಗಳಿಂದ ಭಾರಿ ತೆರಿಗೆ ಸಂಗ್ರಹವಾಗುತ್ತಿದ್ದರೂ ಕೆಟ್ಟ ರಸ್ತೆಗಳು, ದಿನಾ ವಿದ್ಯುತ್ ಕಡಿತ, ಅಸಮರ್ಪಕ … Continue reading ಬೆಂಗಳೂರು ಬಿಟ್ಟು ಹೈದರಾಬಾದ್​ಗೆ ಬನ್ನಿ ಎಂದ ತೆಲಂಗಾಣ ಸಚಿವ; ದಿಟ್ಟ ಉತ್ತರ ಕೊಟ್ಟ ಡಾ.ಕೆ.ಸುಧಾಕರ್