ಬೆಂಗಳೂರು ಬಿಟ್ಟು ಹೈದರಾಬಾದ್ಗೆ ಬನ್ನಿ ಎಂದ ತೆಲಂಗಾಣ ಸಚಿವ; ದಿಟ್ಟ ಉತ್ತರ ಕೊಟ್ಟ ಡಾ.ಕೆ.ಸುಧಾಕರ್
ಬೆಂಗಳೂರು: ಸ್ಟಾರ್ಟಪ್ ಆರಂಭಿಸಿ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೇ ಉದ್ಯಮ ನಡೆಸುತ್ತಿರುವ ವ್ಯಕ್ತಿಯೊಬ್ಬ, ಬೆಂಗಳೂರಿನ ಬಗ್ಗೆ ತೀರಾ ಕಳಪೆ ನಗರ ಎನ್ನುವ ರೀತಿಯಲ್ಲಿ ಮಾತನಾಡಿದ್ದು, ಅದಕ್ಕೆ ತೆಲಂಗಾಣದ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಮಾತ್ರವಲ್ಲ, ಬೆಂಗಳೂರು ಬಿಟ್ಟು ಹೈದರಾಬಾದ್ಗೆ ಬನ್ನಿ ಎಂದೂ ಕರೆ ನೀಡಿದ್ದಾರೆ. ಇದನ್ನು ಗಮನಿಸಿದ ಸಚಿವ ಡಾ.ಕೆ. ಸುಧಾಕರ್ ಆ ಸಚಿವರಿಗೆ ದಿಟ್ಟ ಉತ್ತರವನ್ನೇ ನೀಡಿದ್ದಾರೆ. ಭಾರತದ ಸಿಲಿಕಾನ್ ವ್ಯಾಲಿ ಎನಿಸಿಕೊಂಡಿರುವ ಬೆಂಗಳೂರಿನ ಎಚ್ಎಸ್ಆರ್/ಕೋರಮಂಗಲದಲ್ಲಿ ಸ್ಟಾರ್ಟಪ್ಗಳಿಂದ ಭಾರಿ ತೆರಿಗೆ ಸಂಗ್ರಹವಾಗುತ್ತಿದ್ದರೂ ಕೆಟ್ಟ ರಸ್ತೆಗಳು, ದಿನಾ ವಿದ್ಯುತ್ ಕಡಿತ, ಅಸಮರ್ಪಕ … Continue reading ಬೆಂಗಳೂರು ಬಿಟ್ಟು ಹೈದರಾಬಾದ್ಗೆ ಬನ್ನಿ ಎಂದ ತೆಲಂಗಾಣ ಸಚಿವ; ದಿಟ್ಟ ಉತ್ತರ ಕೊಟ್ಟ ಡಾ.ಕೆ.ಸುಧಾಕರ್
Copy and paste this URL into your WordPress site to embed
Copy and paste this code into your site to embed