ವಿಜಯವಾಣಿ ಸುದ್ದಿಜಾಲ ವಿಟ್ಲ ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ಪ್ರಕರಣ ಸಂಬಂಧ ಮ್ಯಾನೇಜರ್ ಕಡಬ ನಿವಾಸಿ ರಾಮಕೃಷ್ಣ ವಿ.ಯು.(40) ನೀಡಿದ ದೂರಿನ ಪ್ರಕಾರ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳತನ ಮಾಹಿತಿ ತಿಳಿದ ಗ್ರಾಹಕರು, ಶುಕ್ರವಾರ ಬ್ಯಾಂಕ್ಗೆ ಆಗಮಿಸಿ ಮಾಹಿತಿ ಕಲೆ ಹಾಕಲು ಪ್ರಯತ್ನಿಸಿದರೂ, ಯಾರನ್ನೂ ಒಳಗೆ ಬಿಟ್ಟಿಲ್ಲ. ಠಾಣೆಗೆ ನೀಡಿದ ದೂರಿನಲ್ಲಿ ಬ್ಯಾಂಕ್ನಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳಲ್ಲಿ ಎಷ್ಟು ಪ್ರಮಾಣದ ಚಿನ್ನಾಭರಣಗಳು ಮತ್ತು ನಗದು ಹಣ ಕಳವಾಗಿದೆ ಎಂಬುದನ್ನು ಪರಿಶೀಲಿಸಿ ತಿಳಿಸುವುದಾಗಿ ಹೇಳಲಾಗಿದೆ. ಸಾಮಾಜಿಕ … Continue reading ಲಾಕರ್ನಲ್ಲಿದ್ದ ಚಿನ್ನ ಸೇಫ್
Copy and paste this URL into your WordPress site to embed
Copy and paste this code into your site to embed