ಸಂಜೆ ಸ್ನೇಹಿತರ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ ಒಂದು ಕೆ.ಜಿ. ಚಿನ್ನಾಭರಣ ಕಳವು!
ಮಂಡ್ಯ: ಕಳ್ಳರು ರಾತ್ರಿ ವೇಳೆ ಅಥವಾ ಮನೆಯವರು ಎಲ್ಲಾದರೂ ದೂರ ಹೋಗಿದ್ದ ಸಂದರ್ಭದಲ್ಲಿ ಕಳ್ಳತನ ಮಾಡುವುದು ಸರ್ವೇಸಾಮಾನ್ಯ. ಆದರೆ ಇಲ್ಲಿ ಸಂಜೆ ಸ್ನೇಹಿತರ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಗೆ ನುಗಿದ್ದ ಕಳ್ಳರು, ಒಂದು ಕೆ.ಜಿ. ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಇಂದು ಈ ಕಳವು ನಡೆದಿದೆ. ಇಲ್ಲಿನ ಲೋಲಾಕ್ಷಿ ಎಂಬವರು ಸಂಜೆ ವೇಳೆ ಸ್ನೇಹಿತರ ಮನೆಗೆಂದು ಹೋಗಿದ್ದರು. ಆದರೆ ಅಲ್ಲಿಂದ ಅವರು ವಾಪಸ್ ಬರುವಷ್ಟರಲ್ಲಿ ಕಳ್ಳರು ಬೀಗ ಒಡೆದು ಮನೆಗೆ … Continue reading ಸಂಜೆ ಸ್ನೇಹಿತರ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ ಒಂದು ಕೆ.ಜಿ. ಚಿನ್ನಾಭರಣ ಕಳವು!
Copy and paste this URL into your WordPress site to embed
Copy and paste this code into your site to embed