ಶೌರ್ಯ ವಿಪತ್ತು ತಂಡದಿಂದ ನೆರವು

-ಬಂಡೀಮಠ ಶಿವರಾಮ ಆಚಾರ್ಯ ಬ್ರಹ್ಮಾವರ ಕೆಲವು ದಿನದಿಂದ ಸುರಿಯುತ್ತಿರುವ ಗಾಳಿ ಸಹಿತ ಭಾರಿ ಮಳೆಗೆ ಬಾರಕೂರು ಭಾಗದ ಹಲವೆಡೆಯಲ್ಲಿ ರಸ್ತೆ ಬದಿಯಲ್ಲಿರುವ ಅಕೇಶಿಯಾ ಮರಗಳು ಮಾರ್ಗಕ್ಕೆ ಬಿದ್ದು, ಬಿದ್ದು ವಿದ್ಯುತ್ ಕಂಬಗಳು ಮುರಿದು, ರಸ್ತೆ ಸಂಪರ್ಕ ಕಡಿತಗೊಂಡು ಸಮಸ್ಯೆಯಾಗಿದೆ. ಎರಡು ದಿನದಿಂದ ವಿದ್ಯುತ್ ನಿಲುಗಡೆಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾರಕೂರಿನ ಶೌರ್ಯ ವಿಪತ್ತು ತಂಡದ ಸದಸ್ಯರು ಎರಡು ದಿನದಿಂದ ಸ್ವಯಂ ಸ್ಫೂರ್ತಿಯಿಂದ ರಸ್ತೆಗೆ ಬಿದ್ದ ಮರಗಳನ್ನು ತೆರವುಗೊಳಿಸಿ, ವಿದ್ಯುತ್ ಕಂಬಗಳನ್ನು ಸರಿಪಡಿಸಲು … Continue reading ಶೌರ್ಯ ವಿಪತ್ತು ತಂಡದಿಂದ ನೆರವು