ವಿಮಾನದಲ್ಲಿ ಡಾಕ್ಟರ್ ಕರ್ತವ್ಯ ನಿರ್ವಹಿಸಿದ ರಾಜ್ಯಪಾಲರು; ತುರ್ತು ಚಿಕಿತ್ಸೆ ನೀಡಿ ನೆರವು..
ದೆಹಲಿ: ದೆಹಲಿ – ಹೈದರಾಬಾದ್ ನಡುವೆ ಸಂಚರಿಸುವ ವಿಮಾನ ಶನಿವಾರ ವಿಶೇಷ ಘಟನೆಗೆ ಸಾಕ್ಷಿಯಾಯಿತು. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲಿದ ಸಹ ಪ್ರಯಾಣಿಕನಿಗೆ ತಕ್ಷಣವೇ ತುರ್ತು ಚಿಕಿತ್ಸೆ ನೀಡಿದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಆತನ ಪ್ರಾಣ ಉಳಿಸಿದ್ದಾರೆ. ರಾಜ್ಯಪಾಲೆ ವಾರಣಾಸಿಯಿಂದ ದೆಹಲಿ ಮಾರ್ಗವಾಗಿ ಹೈದರಾಬಾದ್ಗೆ ಆಗಮಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿಮಾನ ಪ್ರಯಾಣದಲ್ಲಿ ಸಹ ಪ್ರಯಾಣಿಕನ ಆರೋಗ್ಯ ಏರುಪೇರಾಗಿದೆ. ತಕ್ಷಣವೇ ಕ್ಯಾಬಿನ್ ಕ್ರ್ಯೂ ಪೈಲಟ್ಗೆ ಮಾಹಿತಿ ನೀಡಿದ್ದಾರೆ. ಅವರು ವಿಮಾನದಲ್ಲಿ ಪ್ರಯಾಣಿಕರೊಬ್ಬರ ಆರೋಗ್ಯದಲ್ಲಿ ತೀವ್ರ … Continue reading ವಿಮಾನದಲ್ಲಿ ಡಾಕ್ಟರ್ ಕರ್ತವ್ಯ ನಿರ್ವಹಿಸಿದ ರಾಜ್ಯಪಾಲರು; ತುರ್ತು ಚಿಕಿತ್ಸೆ ನೀಡಿ ನೆರವು..
Copy and paste this URL into your WordPress site to embed
Copy and paste this code into your site to embed