ಡ್ಯೂಟಿಗೆ ಹಾಜರಾಗಲು ಸರ್ಕಾರಿ ನೌಕರರಿಗೆ ಬುಲಾವ್; ಗರ್ಭಿಣಿಯರಿಗೆ, ಅಂಗವಿಕಲರಿಗೆ ಮಾತ್ರ ವಿನಾಯಿತಿ
ಬೆಂಗಳೂರು : ರಾಜ್ಯದಲ್ಲಿ ಕರೊನಾ ನಿರ್ಬಂಧಗಳನ್ನು ಸಡಿಲೀಕರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗಲು ಬುಲಾವ್ ಬಂದಿದೆ. ಈವರೆಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದ್ದ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗಕ್ಕೆ ಕಡ್ಡಾಯ ಹಾಜರಾತಿ ಸೂಚನೆ ನೀಡಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಇಂದು ಸುತ್ತೋಲೆ ಹೊರಡಿಸಿದ್ದಾರೆ. ಅತ್ಯಗತ್ಯ ಸೇವೆ ಒದಗಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಕಾರ್ಮಿಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಎಲ್ಲಾ ವರ್ಗದ … Continue reading ಡ್ಯೂಟಿಗೆ ಹಾಜರಾಗಲು ಸರ್ಕಾರಿ ನೌಕರರಿಗೆ ಬುಲಾವ್; ಗರ್ಭಿಣಿಯರಿಗೆ, ಅಂಗವಿಕಲರಿಗೆ ಮಾತ್ರ ವಿನಾಯಿತಿ
Copy and paste this URL into your WordPress site to embed
Copy and paste this code into your site to embed