17% ವೇತನ ಹೆಚ್ಚಳಕ್ಕೆ ಒಪ್ಪಿಗೆ; ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು
ಬೆಂಗಳೂರು: ಸರ್ಕಾರಿ ನೌಕರರು ಆಡಳಿತ ವ್ಯವಸ್ಥೆಯ ಒಂದು ಭಾಗ. ಇದನ್ನು ಅರಿತುಕೊಂಡು ಸರ್ಕಾರ ನಮ್ಮ ಬೇಡಿಕೆಗೆ ಪೂರಕವಾಗಿ ಪರಿಗಣಿಸಿದೆ. 7ನೇ ವೇತನ ಆಯೋಗ ಜಾರಿಗೆ ಮಧ್ಯಂತರ ವರದಿಗೆ 30 ದಿನ ಕಾಲಾವಕಾಶ ಕೇಳಿತ್ತು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ. ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದನೆ ನೀಡಿರುವುದರಿಂದ ಮುಷ್ಕರವನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ. ಗೈರಾಗಿರುವ ಎಲ್ಲಾ ನೌಕರರು ತಮ್ಮ ತಮ್ಮ ಕರ್ತವ್ಯ ಸ್ಥಳಕ್ಕೆ ಹಾಜರಾಗಬೇಕು ಎಂದರು. ಇದನ್ನೂ ಓದಿ: ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ … Continue reading 17% ವೇತನ ಹೆಚ್ಚಳಕ್ಕೆ ಒಪ್ಪಿಗೆ; ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು
Copy and paste this URL into your WordPress site to embed
Copy and paste this code into your site to embed