More

    ಇನ್ನು ಮುಂದೆ ಶಾಲೆಗಳಲ್ಲಿ ಪ್ರತಿದಿನ 1 ಗಂಟೆ ದೇಶಭಕ್ತಿ ಕ್ಲಾಸ್​!

    ನವದೆಹಲಿ: ನವೀನ ರೀತಿಯ ಯೋಜನೆಗಳಿಗೆ ಚಾಲನೆ ನೀಡುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಅಲ್​ ಅವರು ಭಾನುವಾರದಂದು ಮತ್ತೊಂದು ಮಹತ್ತರ ಯೋಜನೆಯನ್ನು ಘೋಷಿಸಿದ್ದಾರೆ. ಇನ್ನು ಮುಂದೆ ಪ್ರತಿ ಶಾಲೆಗಳಲ್ಲಿ ದಿನಕ್ಕೆ ಒಂದು ಗಂಟೆ ದೇಶಭಕ್ತಿ ತರಗತಿ ನಡೆಸುವುದಾಗಿ ಅವರು ತಿಳಿಸಿದ್ದಾರೆ.

    ಪ್ರಸ್ತುತ ನಮ್ಮ ದೇಶದಲ್ಲಿ ದೇಶಭಕ್ತಿಯನ್ನು ಹೇಳಿಕೊಡಲಾಗುತ್ತಿಲ್ಲ. ಇನ್ನು ಮುಂದೆ ರಾಜ್ಯದ ಶಾಲೆಗಳಲ್ಲಿ ಅದನ್ನು ಹೇಳಿಕೊಡಲಾಗುವುದು. ಭಗತ್​ ಸಿಂಗ್​, ಬಿ.ಆರ್​.ಅಂಬೇಡ್ಕರ್​ ಸೇರಿ ಅನೇಕರ ಬೋಧನೆಗಳನ್ನು ಮಕ್ಕಳಿಗೆ ತಿಳಿಸಲಾಗುವುದು ಎಂದು ಅರವಿಂದ ಕೇಜ್ರಿವಾಲ್​ ಅವರು ಹೇಳಿದ್ದಾರೆ.

    ಈ ಹಿಂದೆ ಅವರು ರಾಜ್ಯದ ಹಿರಿಯ ನಾಗರಿಕರನ್ನು ಉಚಿತವಾಗಿ ಅಯೋಧ್ಯಾ ಪ್ರವಾಸಕ್ಕೆ ಕಳುಹಿಸುವುದಾಗಿ ಹೇಳಿದ್ದರು. (ಏಜೆನ್ಸೀಸ್​)

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಕಪ್ಪೆ ಬಗ್ಗೆ ನಿರ್ಲಕ್ಷ್ಯ ಬೇಡ.. ವಿಷಪೂರಿತ ಕಪ್ಪೆಗಳೂ ಇವೆ! ಮುಟ್ಟಿದರೂ ಸಾಯುತ್ತೀರಿ…

    ಚಿಕ್ಕಮ್ಮನ ಮನೆಗೆ ಬಂದು ಕರೊನಾ ಲಸಿಕೆ ಕೊಟ್ಟ ಮಗಳು; ಸ್ವಲ್ಪ ಹೊತ್ತಲ್ಲಿ ಮನೆಯಲ್ಲಿದ್ದ ಚಿನ್ನವೆಲ್ಲ ಮಾಯ!

    ಹೆಂಡತಿಗೆ ಬ್ರೈನ್​ ಟ್ಯೂಮರ್​; ಚಿಕಿತ್ಸೆ ಕೊಡಿಸಲಾಗದ ಗಂಡ ಮಾಡಿದ್ದೇನು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts