ನವದೆಹಲಿ: ನವೀನ ರೀತಿಯ ಯೋಜನೆಗಳಿಗೆ ಚಾಲನೆ ನೀಡುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಅಲ್ ಅವರು ಭಾನುವಾರದಂದು ಮತ್ತೊಂದು ಮಹತ್ತರ ಯೋಜನೆಯನ್ನು ಘೋಷಿಸಿದ್ದಾರೆ. ಇನ್ನು ಮುಂದೆ ಪ್ರತಿ ಶಾಲೆಗಳಲ್ಲಿ ದಿನಕ್ಕೆ ಒಂದು ಗಂಟೆ ದೇಶಭಕ್ತಿ ತರಗತಿ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ನಮ್ಮ ದೇಶದಲ್ಲಿ ದೇಶಭಕ್ತಿಯನ್ನು ಹೇಳಿಕೊಡಲಾಗುತ್ತಿಲ್ಲ. ಇನ್ನು ಮುಂದೆ ರಾಜ್ಯದ ಶಾಲೆಗಳಲ್ಲಿ ಅದನ್ನು ಹೇಳಿಕೊಡಲಾಗುವುದು. ಭಗತ್ ಸಿಂಗ್, ಬಿ.ಆರ್.ಅಂಬೇಡ್ಕರ್ ಸೇರಿ ಅನೇಕರ ಬೋಧನೆಗಳನ್ನು ಮಕ್ಕಳಿಗೆ ತಿಳಿಸಲಾಗುವುದು ಎಂದು ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ.
ಈ ಹಿಂದೆ ಅವರು ರಾಜ್ಯದ ಹಿರಿಯ ನಾಗರಿಕರನ್ನು ಉಚಿತವಾಗಿ ಅಯೋಧ್ಯಾ ಪ್ರವಾಸಕ್ಕೆ ಕಳುಹಿಸುವುದಾಗಿ ಹೇಳಿದ್ದರು. (ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಕಪ್ಪೆ ಬಗ್ಗೆ ನಿರ್ಲಕ್ಷ್ಯ ಬೇಡ.. ವಿಷಪೂರಿತ ಕಪ್ಪೆಗಳೂ ಇವೆ! ಮುಟ್ಟಿದರೂ ಸಾಯುತ್ತೀರಿ…
ಚಿಕ್ಕಮ್ಮನ ಮನೆಗೆ ಬಂದು ಕರೊನಾ ಲಸಿಕೆ ಕೊಟ್ಟ ಮಗಳು; ಸ್ವಲ್ಪ ಹೊತ್ತಲ್ಲಿ ಮನೆಯಲ್ಲಿದ್ದ ಚಿನ್ನವೆಲ್ಲ ಮಾಯ!
ಹೆಂಡತಿಗೆ ಬ್ರೈನ್ ಟ್ಯೂಮರ್; ಚಿಕಿತ್ಸೆ ಕೊಡಿಸಲಾಗದ ಗಂಡ ಮಾಡಿದ್ದೇನು ಗೊತ್ತಾ?