More

    ಸಿಬ್ಬಂದಿಗಾಗಿ ಕಾದು ಕುಳಿತ ಜನರು

    ಅರಕೇರಾ: ಪಟ್ಟಣದಲ್ಲಿರುವ ಎಲ್ಲ ಸರ್ಕಾರಿ ಕಚೇರಿ ನೌಕರರು ಬುಧವಾರ ಮುಷ್ಕರಕ್ಕೆ ಬಂಬಲ ನೀಡಿದರು.

    ಗ್ರಾ.ಪಂ., ಸಮುದಾಯ ಆರೋಗ್ಯ ಕೇಂದ್ರ, ನಾಡ ಕಚೇರಿ, ಕೃಷಿ ಇಲಾಖೆ, ಶಾಲೆ-ಕಾಲೇಜುಗಳಿಗೆ ಬುಧವಾರ ಬೀಗ ಹಾಕಲಾಗಿತ್ತು. ಇದರಿಂದಾಗಿ ಅವಶ್ಯ ಸೇವೆ ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸಿದರು.ಆರೋಗ್ಯ ಕೇಂದ್ರದದಲ್ಲಿ ಬೆರಳೆಣಿಕೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರು. ನಾಡ ಕಚೇರಿ, ಕೃಷಿ ಇಲಾಖೆ ಕಚೇರಿಯಲ್ಲಿ ಸಾರ್ವಜನಿಕರು ಸಿಬ್ಬಂದಿಗಾಗಿ ಕಾದು ಕುಳಿತಿದ್ದರು. ಶಾಲೆ-ಕಾಲೇಜುಗಳಲ್ಲಿ ತರಗತಿ ನಡೆಯದಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಸಿಬ್ಬಂದಿ ಮೊದಲೇ ಮಾಹಿತಿ ನೀಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts