ನಾಳೆಯಿಂದ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ; ಯಾವ್ಯಾವ ಜಿಲ್ಲೆಗೆ ಎಷ್ಟು ದಿನ ಅನ್ವಯ? ಇಲ್ಲಿದೆ ಮಾಹಿತಿ..

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಹೆಚ್ಚಾಗುತ್ತಿರುವ ಬಿಸಿಲಿನ ಬೇಗೆ ತೀವ್ರಗೊಳ್ಳುತ್ತಿದ್ದು, ಇದು ಸರ್ಕಾರಿ ಕಚೇರಿಗಳ ದೈನಂದಿನ ವೇಳಾಪಟ್ಟಿ ಮೇಲೂ ಪರಿಣಾಮ ಬೀರಿದೆ. ಅರ್ಥಾತ್, ಬಿಸಿಲಿನ ಬೇಗೆ ಹಿನ್ನೆಲೆಯಲ್ಲಿ ಇದೀಗ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆ ಸಮಯವೂ ಬದಲಾಗಲಿದ್ದು, ನಾಳೆಯಿಂದಲೇ ಜಾರಿ ಆಗಲಿದೆ. ಬಿಸಿಲಿನ ತಾಪಮಾನ ಗರಿಷ್ಠಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕಲಬುರಗಿ ವಿಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ … Continue reading ನಾಳೆಯಿಂದ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ; ಯಾವ್ಯಾವ ಜಿಲ್ಲೆಗೆ ಎಷ್ಟು ದಿನ ಅನ್ವಯ? ಇಲ್ಲಿದೆ ಮಾಹಿತಿ..