ಮತ್ತೆ ಎದುರಾಯ್ತು ಹಬ್ಬಗಳಿಗೂ ನಿರ್ಬಂಧ; ಮನೆ-ದೇವಸ್ಥಾನಗಳ ಒಳಗಷ್ಟೇ ಹಬ್ಬ ಆಚರಿಸಿ ಎಂದು ಆದೇಶಿಸಿದ ಸರ್ಕಾರ

ಬೆಂಗಳೂರು: ಶ್ರಾವಣ ಬಂತು ಎಂದು ಸಂಭ್ರಮದಲ್ಲಿದ್ದ ಜನರಿಗೆ ಈಗ ಆ ಎಲ್ಲ ಖುಷಿಯನ್ನು ಕಸಿಯುವಂಥ ಆದೇಶವೊಂದು ಸರ್ಕಾರದಿಂದ ಹೊರಬಿದ್ದಿದೆ. ಗಣೇಶ ಚೌತಿ, ಶ್ರೀಕೃಷ್ಣ ಜನ್ಮಾಷ್ಟಮಿ, ದುರ್ಗಾ ಪೂಜೆ, ಮೊಹರಂ ಸೇರಿ ಆಗಸ್ಟ್​-ಅಕ್ಟೋಬರ್ ಅವಧಿಯಲ್ಲಿ ಆಚರಿಸುವ ಎಲ್ಲ ಹಬ್ಬಗಳಿಗೂ ಸರ್ಕಾರ ನಿರ್ಬಂಧ ವಿಧಿಸಿದೆ. ಕರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಬಂಧ ಹೇರಲಾಗಿದೆ ಎಂದು ಸರ್ಕಾರ ತಿಳಿಸಿದೆ. ಗಣೇಶ ಚತುರ್ಥಿಗೆ ಸಾರ್ವಜನಿಕ ಸ್ಥಳಗಳಲ್ಲಿ, ಚಪ್ಪರ/ಪೆಂಡಾಲ್/ಶಾಮಿಯಾನ ವೇದಿಕೆಗಳಲ್ಲಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ ಎಂದು ಆದೇಶಿಸಿರುವ ಸರ್ಕಾರ ಮನೆ ಹಾಗೂ ದೇವಸ್ಥಾನಗಳಲ್ಲಿ … Continue reading ಮತ್ತೆ ಎದುರಾಯ್ತು ಹಬ್ಬಗಳಿಗೂ ನಿರ್ಬಂಧ; ಮನೆ-ದೇವಸ್ಥಾನಗಳ ಒಳಗಷ್ಟೇ ಹಬ್ಬ ಆಚರಿಸಿ ಎಂದು ಆದೇಶಿಸಿದ ಸರ್ಕಾರ