ಇಂಧನ ಬೆಲೆ ಏರಿಕೆ : ಜನಹಿತ ಯೋಜನೆಗಳಿಗಾಗಿ ಹಣ ಉಳಿಸುತ್ತಿದ್ದೇವೆ ಎಂದ ತೈಲ ಸಚಿವ
ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರುತ್ತಿರುವ ಸಂದರ್ಭದಲ್ಲಿ ಜನಸಾಮಾನ್ಯರು ಕೇಂದ್ರ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ತೈಲ ಸಚಿವ ಧರ್ಮೇಂದ್ರ ಪ್ರಧಾನ್, ಬೆಲೆ ಏರಿಕೆ ಗ್ರಾಹಕರಿಗೆ ಸಮಸ್ಯೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಖರ್ಚುವೆಚ್ಚಗಳು ಹೆಚ್ಚಿರುವುದರಿಂದ ಕೇಂದ್ರ ಸರ್ಕಾರ ಈ ಮೂಲಕ ಜನಹಿತ ಯೋಜನೆಗಳಿಗಾಗಿ ಹಣ ಉಳಿಸುತ್ತಿದೆ ಎಂದಿದ್ದಾರೆ. “ಇಂಧನ ಬೆಲೆಗಳು ಗ್ರಾಹಕರಿಗೆ ಹೊರೆಯಾಗುತ್ತಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ, ಅದರಲ್ಲಿ ಏನೂ ಅನುಮಾನವಿಲ್ಲ. ಆದರೆ … Continue reading ಇಂಧನ ಬೆಲೆ ಏರಿಕೆ : ಜನಹಿತ ಯೋಜನೆಗಳಿಗಾಗಿ ಹಣ ಉಳಿಸುತ್ತಿದ್ದೇವೆ ಎಂದ ತೈಲ ಸಚಿವ
Copy and paste this URL into your WordPress site to embed
Copy and paste this code into your site to embed